ಇನ್ನು-ಚಿಂತೆಯಿಲ್ಲ--ನೇಹಾಳಿಗೆ-ನಸ್ಬಂದಿಯ-ಅವಕಾಶ-ದೊರೆಯಿತು

Sultanpur, Uttar Pradesh

May 16, 2020

‘ಇನ್ನು ಚಿಂತೆಯಿಲ್ಲ’- ನೇಹಾಳಿಗೆ ನಸ್ಬಂದಿಯ ಅವಕಾಶ ದೊರೆಯಿತು

2016ರ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ನಂತರ ಸಂತಾನಶಕ್ತಿ ಹರಣ ಶಿಬಿರಗಳ ಬದಲಾಗಿ, ‘ನಸ್ಬಂದಿ ದಿನವನ್ನು’ಆರಂಭಿಸಲಾಯಿತು. ಆದರೆ ಈಗಲೂ ಮಹಿಳೆಯರೇ ಮುಖ್ಯವಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಉತ್ತರಪ್ರದೇಶದಲ್ಲಿನ ಅನೇಕರು ಇತರೆ ಆಧುನಿಕ ಗರ್ಭನಿಯಂತ್ರಣದ ಆಯ್ಕೆಗಳಿಲ್ಲದ ಕಾರಣ, ಇದನ್ನೇ ಅವಲಂಬಿಸುತ್ತಿದ್ದಾರೆ

Want to republish this article? Please write to zahra@ruralindiaonline.org with a cc to namita@ruralindiaonline.org

Author

Anubha Bhonsle

ICFJ ಯ ನೈಟ್ ಫೆಲೋ ಆಗಿರುವ ಅನುಭ ಭೋಂಸ್ಲೆ ಸ್ವತಂತ್ರವಾಗಿ ಪತ್ರಿಕೋದ್ಯಮ ವೃತ್ತಿಯಲ್ಲಿ ನಿರತರಾಗಿದ್ದಾರೆ. 2015ರಲ್ಲಿ ‘ಪರಿ’ಯ ಫೆಲೋ ಆಗಿದ್ದ ಇವರು, ಮಣಿಪುರದ ಪ್ರಕ್ಷುಬ್ದ ಇತಿಹಾಸ ಮತ್ತು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಅಧಿನಿಯಮದ ಪರಿಣಾಮಗಳನ್ನು ಕುರಿತಂತೆ, “Mother, Where’s My Country?” ಎಂಬ ಪುಸ್ತಕವನ್ನು ರಚಿಸಿದ್ದಾರೆ.

Translator

Shailaja G. P.

ಶೈಲಜಾ (shailaja1.gp@gmail.com) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.

Illustration

Priyanka Borar

ಕವರ್ ಇಲ್ಲಸ್ಟ್ರೇಷನ್: ಪ್ರಿಯಾಂಕಾ ಬೋರಾರ್ ಹೊಸ ಮಾಧ್ಯಮ ಕಲಾವಿದೆ. ಹೊಸ ಪ್ರಕಾರದ ಅರ್ಥ ಮತ್ತು ಅಭಿವ್ಯಕ್ತಿಯನ್ನು ಕಂಡುಹಿಡಿಯಲು ತಂತ್ರಜ್ಞಾನವನ್ನು ಪ್ರಯೋಗಿಸುತ್ತಿದ್ದಾರೆ. ಅವರು ಕಲಿಕೆ ಮತ್ತು ಆಟಕ್ಕೆ ಎಕ್ಸ್‌ಪಿರಿಯೆನ್ಸ್ ವಿನ್ಯಾಸ‌ ಮಾಡುತ್ತಾರೆ. ಸಂವಾದಾತ್ಮಕ ಮಾಧ್ಯಮ ಇವರ ಮೆಚ್ಚಿನ ಕ್ಷೇತ್ರ. ಸಾಂಪ್ರದಾಯಿಕ ಪೆನ್ ಮತ್ತು ಕಾಗದ ಇವರಿಗೆ ಹೆಚ್ಚು ಆಪ್ತವಾದ ಕಲಾ ಮಾಧ್ಯಮ.

Editor

Hutokshi Doctor

Series Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.