ಕೊರೊನ-ಹಾಗೂ-ನಿಷೇಧಾಜ್ಞೆಯ-ನಡುವೆಯೂ-ಮುಂದುವರಿದಿರುವ-ಕಬ್ಬಿನ-ಕಟಾವಣೆ

Sangli, Maharashtra

Dec 04, 2020

ಕೊರೊನ ಹಾಗೂ ನಿಷೇಧಾಜ್ಞೆಯ ನಡುವೆಯೂ ಮುಂದುವರಿದಿರುವ ಕಬ್ಬಿನ ಕಟಾವಣೆ

ಪಶ್ಚಿಮ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳ ಲಕ್ಷಾಂತರ ಕೂಲಿಯಾಳುಗಳಿಗೆ ಸಾಮಾಜಿಕ ಅಂತರವು ದೂರದ ಕನಸೇ ಸರಿ. ಕೊರೊನ-೧೯ರ ಭೀತಿಯ ನಡುವೆಯೂ ಅನೇಕರು ಸಾಂಗ್ಲಿ ಜಿಲ್ಲೆಯಲ್ಲಿನ್ನೂ ಅನಾರೋಗ್ಯಕರ ಪರಿಸ್ಥಿತಿಗಳಲ್ಲಿ ಕಬ್ಬಿನ ಜಲ್ಲೆಗಳ ಕಟಾವಣೆಯಲ್ಲಿ ತೊಡಗಿದ್ದಾರೆ

Translator

Shailaja G. P.

Want to republish this article? Please write to zahra@ruralindiaonline.org with a cc to namita@ruralindiaonline.org

Author

Parth M.N.

2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.

Translator

Shailaja G. P.

ಶೈಲಜಾ (shailaja1.gp@gmail.com) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.