if-we-lose-our-land-where-do-we-go-kn

Dhamtari, Chhattisgarh

Oct 13, 2023

‘ನಮ್ಮ ಭೂಮಿಯನ್ನು ಕಳೆದುಕೊಂಡಲ್ಲಿ, ನಾವು ಹೋಗುವುದಾದರೂ ಎಲ್ಲಿಗೆ?’

ಆದಿವಾಸಿಗಳಿಗೆ ಅರಣ್ಯ ಭೂಮಿಯ ಸ್ವಾಮಿತ್ವವನ್ನು ನೀಡುವಲ್ಲಿ ಛತ್ತೀಸ್‌ಗಡ್‌, ಅನೇಕ ಇತರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆಯೆಂದು ಪ್ರತಿಪಾದಿಸಲಾಗಿದೆ. ಹಾಗಿದ್ದಲ್ಲಿ, ಜುನ್ವನಿಯಲ್ಲಿನ ಜನರು ತಮ್ಮ ಅರಣ್ಯ ಹಕ್ಕುಗಳಿಗಾಗಿ ಇನ್ನೂ ಹೋರಾಡುತ್ತಿರುವುದೇಕೆ?

Want to republish this article? Please write to zahra@ruralindiaonline.org with a cc to namita@ruralindiaonline.org

Author

Shirish Khare

ಛತ್ತೀಸ್‌ಗಢದ ರಾಯ್‌ಪುರ್‌ ನಿವಾಸಿವಾದ ಶಿರಿಷ್‌ ಖರೆ ಅವರು, ರಾಜಸ್ಥಾನ್‌ ಪತ್ರಿಕದ ವಿಶೇಷ ಬಾತ್ಮಿದಾರರಾಗಿದ್ದಾರೆ.

Translator

Shailaja G. P.

ಶೈಲಜಾ (shailaja1.gp@gmail.com) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.